ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌-2: ಹರಾಜು ಪ್ರಕ್ರಿಯೆಯಲ್ಲಿ ಅಭಿನವ್‌ ದುಬಾರಿ

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್‌ ಗುಲ್ಬರ್ಗ್‌ ಮಿಸ್ಟಿಕ್ಸ್‌, ರನ್ನರ್‌ ಅಪ್‌ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.

ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.

ಪ್ರಮುಖ ಆಟಗಾರರ ಪಟ್ಟಿ

ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ

ಮಯಾಂಕ್ ಅಗರ್‌ವಾಲ್‌; ಬೆಂಗಳೂರು ಬ್ಲಾಸ್ಟರ್ಸ್‌ ; 14 ಲಕ್ಷ

ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್‌; 13 ಲಕ್ಷ

ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ

ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ

ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ

ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ

ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ

ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ

ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ

ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ

ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ

ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ

ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ

ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ

ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ

ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ

ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ

ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ

ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ

ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ

ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ

ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ

ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ

ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ

ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ

ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ

andolanait

Recent Posts

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

16 mins ago

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

29 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

32 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

37 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

50 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

2 hours ago