ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌-2: ಹರಾಜು ಪ್ರಕ್ರಿಯೆಯಲ್ಲಿ ಅಭಿನವ್‌ ದುಬಾರಿ

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್‌ ಗುಲ್ಬರ್ಗ್‌ ಮಿಸ್ಟಿಕ್ಸ್‌, ರನ್ನರ್‌ ಅಪ್‌ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.

ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.

ಪ್ರಮುಖ ಆಟಗಾರರ ಪಟ್ಟಿ

ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ

ಮಯಾಂಕ್ ಅಗರ್‌ವಾಲ್‌; ಬೆಂಗಳೂರು ಬ್ಲಾಸ್ಟರ್ಸ್‌ ; 14 ಲಕ್ಷ

ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್‌; 13 ಲಕ್ಷ

ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ

ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ

ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ

ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ

ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ

ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ

ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ

ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ

ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ

ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ

ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ

ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ

ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ

ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ

ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ

ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ

ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ

ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ

ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ

ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ

ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ

ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ

ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ

ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ

andolanait

Recent Posts

ಸ್ಕೂಟಿ-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್‌ ಬಳಿ ಸ್ಕೂಟಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು…

54 seconds ago

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…

29 mins ago

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

2 hours ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

3 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

3 hours ago