ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌-2: ಹರಾಜು ಪ್ರಕ್ರಿಯೆಯಲ್ಲಿ ಅಭಿನವ್‌ ದುಬಾರಿ

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್‌ ಗುಲ್ಬರ್ಗ್‌ ಮಿಸ್ಟಿಕ್ಸ್‌, ರನ್ನರ್‌ ಅಪ್‌ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.

ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.

ಪ್ರಮುಖ ಆಟಗಾರರ ಪಟ್ಟಿ

ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ

ಮಯಾಂಕ್ ಅಗರ್‌ವಾಲ್‌; ಬೆಂಗಳೂರು ಬ್ಲಾಸ್ಟರ್ಸ್‌ ; 14 ಲಕ್ಷ

ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್‌; 13 ಲಕ್ಷ

ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ

ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ

ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ

ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ

ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ

ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ

ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ

ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ

ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ

ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ

ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ

ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ

ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ

ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ

ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ

ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ

ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ

ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ

ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ

ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ

ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ

ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ

ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ

ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

1 hour ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

4 hours ago