ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌-2: ಹರಾಜು ಪ್ರಕ್ರಿಯೆಯಲ್ಲಿ ಅಭಿನವ್‌ ದುಬಾರಿ

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್‌ ಗುಲ್ಬರ್ಗ್‌ ಮಿಸ್ಟಿಕ್ಸ್‌, ರನ್ನರ್‌ ಅಪ್‌ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.

ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.

ಪ್ರಮುಖ ಆಟಗಾರರ ಪಟ್ಟಿ

ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ

ಮಯಾಂಕ್ ಅಗರ್‌ವಾಲ್‌; ಬೆಂಗಳೂರು ಬ್ಲಾಸ್ಟರ್ಸ್‌ ; 14 ಲಕ್ಷ

ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್‌; 13 ಲಕ್ಷ

ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ

ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ

ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ

ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ

ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ

ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ

ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ

ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ

ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ

ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ

ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ

ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ

ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ

ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ

ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ

ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ

ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ

ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ

ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ

ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ

ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ

ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ

ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ

ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

9 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

13 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

13 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

19 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

19 hours ago