ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌-2: ಹರಾಜು ಪ್ರಕ್ರಿಯೆಯಲ್ಲಿ ಅಭಿನವ್‌ ದುಬಾರಿ

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ.

ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್‌ ಗುಲ್ಬರ್ಗ್‌ ಮಿಸ್ಟಿಕ್ಸ್‌, ರನ್ನರ್‌ ಅಪ್‌ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.

ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.

ಪ್ರಮುಖ ಆಟಗಾರರ ಪಟ್ಟಿ

ಅಭಿನವ್ ಮನೋಹರ್: ಶಿವಮೊಗ್ಗ ಲಯನ್ಸ್: 15 ಲಕ್ಷ

ಮಯಾಂಕ್ ಅಗರ್‌ವಾಲ್‌; ಬೆಂಗಳೂರು ಬ್ಲಾಸ್ಟರ್ಸ್‌ ; 14 ಲಕ್ಷ

ದೇವದತ್ ಪಡಿಕ್ಕಲ್ : ಗುಲ್ಬರ್ಗಾ ಮೈಸ್ಟಿಕ್ಸ್‌; 13 ಲಕ್ಷ

ಮನೀಶ್ ಪಾಂಡೆ: ಹುಬ್ಬಳ್ಳಿ ಟೈಗರ್ಸ್; 10.60 ಲಕ್ಷ

ಕರುಣ್ ನಾಯರ್: ಮೈಸೂರು ವಾರಿಯರ್ಸ್; 6.8 ಲಕ್ಷ

ಅಭಿಮನ್ಯು ಮಿಥುನ್: ಬೆಂಗಳೂರು ಬ್ಲಾಸ್ಟರ್ಸ್; 5.20 ಲಕ್ಷ

ಜೆ ಸುಚಿತ್: ಮೈಸೂರು ವಾರಿಯರ್ಸ್; 8.40 ಲಕ್ಷ

ರೋನಿತ್ ಮೋರೆ: ಮಂಗಳೂರು ಡ್ರಾಗನ್ಸ್; 4 ಲಕ್ಷ

ಕೆಪಿ ಅಪ್ಪಣ್ಣ; ಗುಲಬರ್ಗಾ ಮಿಸ್ಟಿಕ್ಸ್; 4 ಲಕ್ಷ

ಗೌತಮ್ ಕೆ: ಮಂಗಳೂರು ಡ್ರಾಗನ್ಸ್; 6.6 ಲಕ್ಷ

ಪ್ರವೀಣ್ ದುಬೆ: ಹುಬ್ಬಳ್ಳಿ ಟೈಗರ್ಸ್; 5.8 ಲಕ್ಷ

ಕಾರಿಯಪ್ಪ ಕೆಸಿ: ಹುಬ್ಬಳ್ಳಿ ಟೈಗರ್ಸ್; 7.20 ಲಕ್ಷ

ವೈಶಾಕ್ ವಿ: ಗುಲ್ಬರ್ಗಾ ಮಿಸ್ಟಿಕ್ಸ್; 8.80 ಲಕ್ಷ

ಪ್ರಸಿದ್ಧ್ ಕೃಷ್ಣ: ಮಂಗಳೂರು ಡ್ರಾಗನ್ಸ್; 7.40 ಲಕ್ಷ

ಶ್ರೇಯಸ್ ಗೋಪಾಲ್: ಶಿವಮೊಗ್ಗ ಲಯನ್ಸ್; 7.80 ಲಕ್ಷ

ನಿಕಿನ್ ಜೋಸ್: ಮಂಗಳೂರು ಡ್ರಾಗನ್ಸ್; 7 ಲಕ್ಷ

ಲುವಿನಿತ್ ಸಿಸೋಡಿಯಾ: ಹುಬ್ಬಳ್ಳಿ ಟೈಗರ್ಸ್; 7.1 ಲಕ್ಷ

ಕೌಶಿಕ್ ವಿ: ಶಿವಮೊಗ್ಗ ಲಯನ್ಸ್; 5.9 ಲಕ್ಷ

ಶರತ್ ಬಿ ಆರ್ :ಮಂಗಳೂರು ಡ್ರಾಗನ್ಸ್; 3.2 ಲಕ್ಷ

ಚೇತನ್ ಎಲ್ ಆರ್: ಗುಲಬರ್ಗಾ ಮಿಸ್ಟಿಕ್ಸ್; 6.2 ಲಕ್ಷ

ಪ್ರತೀಕ್ ಜೈನ; ಮಂಗಳೂರು ಡ್ರಾಗನ್ಸ್; 3 ಲಕ್ಷ

ವಿದ್ವತ್ ಕಾವೇರಪ್ಪ: ಹುಬ್ಬಳ್ಳಿ ಟೈಗರ್ಸ್; 6.7 ಲಕ್ಷ

ರೋಹನ್ ಪಾಟೀಲ್: ಮಂಗಳೂರು ಡ್ರಾಗನ್ಸ್; 3.7 ಲಕ್ಷ

ರೋಹನ್ ಕದಂ; ಶಿವಮೊಗ್ಗ ಲಯನ್ಸ್; 4.7 ಲಕ್ಷ

ಮನೋಜ್ ಭಾಂಡಗೆ: ಮೈಸೂರು ವಾರಿಯರ್ಸ್; 9 ಲಕ್ಷ

ವಿಧ್ಯಾದರ್ ಪಾಟೀಲ್; ಬೆಂಗಳೂರು ಬ್ಲಸ್ಟರ್ಸ್; 7 ಲಕ್ಷ

ಅಭಿಲಾಷ್ ಶೆಟ್ಟಿ; ಗುಲಬರ್ಗಾ ಮಿಸ್ಟಿಕ್ಸ್; 1 ಲಕ್ಷ

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

8 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

8 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

9 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

10 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

10 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

10 hours ago