ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆ: ಮೈಸೂರು ವಾರಿಯರ್ಸ್‌ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಮೈಸೂರು: ಕೆಎಸ್‌ಸಿಎ ವತಿಯಿಂದ ಆಯೋಜಿಸಲಾಗಿರುವ ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೀಸನ್‌ ಮೂರರ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕಾದಾಟ ನಡೆಸಲಿದೆ.

ಇನ್ನು ಅದೇ ದಿನ ಎರಡನೇ ಪಂದ್ಯದಲ್ಲಿ ನಮ್ಮ ಮೈಸೂರು ವಾರಿಯರ್ಸ್‌ ಹಾಗೂ ಶಿವಮೊಗ್ಗ ಲಯನ್ಸ್‌ ಮುಖಾಮುಖಿಯಾಗಲಿದೆ. ಈ ಎಲ್ಲಾ ಪಂದ್ಯಗಳು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಹಾರಾಜ ಟ್ರೋಫಿ ಸೀಸನ್‌ 3 ಇದೇ ಆಗಸ್ಟ್‌ 15ರಿಂದ ಅಂದರೆ ಸ್ವಾತಂತ್ರ್ಯ ದಿನಾಚರಣೆ ದಿನದಂದೇ ಆರಂಭವಾಗಲಿದ್ದು, ಸೆಪ್ಟೆಂಬರ್‌ 1ರಂದು ಫೈನಲ್ಸ್‌ ನಡೆಯಲಿದೆ. ಒಟ್ಟಾರೆಯಾಗಿ 33 ಪಂದ್ಯಗಳು (ಸೆಮಿ, ಫೈನಲ್ಸ್‌ ಸೇರಿ) ನಡೆಯಲಿದೆ.

ಉತ್ತಮ ಲಯದಲ್ಲಿರುವ ಮೈಸೂರು ವಾರಿಯರ್ಸ್‌ ತಂಡ ಆಗಸ್ಟ್‌ 15ರಿಂದ ಶಿವಮೊಗ್ಗ ಲಯನ್ಸ್‌ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು ತಂಡಕ್ಕೆ ನಾಯಕರಾಗಿ ಮೂರನೇ ಅವಧಿಗೆ ಕರುನ್‌ ನಾಯರ್‌ ನೇಮಕವಾಗಿದ್ದರೇ, ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌, ಕೆ. ಗೌತಮ್‌ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಮಹಾರಾಜ ಟ್ರೋಫಿ ವೇಳಾಪಟ್ಟಿ ಇಂತಿದೆ.

ಆಗಸ್ಟ್‌ 15
ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್- ಮದ್ಯಾಹ್ನ 3ಕ್ಕೆ
ಶಿವಮೊಗ್ಗ ಲಯನ್ಸ್‌ vs ಮೈಸೂರು ವಾರಿಯರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 16
ಮಂಗಳೂರು ಡ್ರ್ಯಾಗನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 17
ಶಿವಮೊಗ್ಗ ಲಯನ್ಸ್‌ vs ಮಂಗಳೂರು ಡ್ರ್ಯಾಗನ್ಸ್‌ – ಮದ್ಯಾಹ್ನ3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 18
ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 19
ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಮೈಸೂರು ವಾರಿಯರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 20
ಶಿವಮೊಗ್ಗ ಲಯನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 21
ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 22
ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 23
ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ3:00ಕ್ಕೆ
ಮಂಗಳೂರು ಡ್ರ್ಯಾಗನ್ಸ್‌ vs ಗುಲ್ಬರ್ಗಾ ಮಿಸ್ಟಿಕ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 24
ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಶಿವಮೊಗ್ಗ ಲಯನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 25
ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಮಂಗಳೂರು ಡ್ರ್ಯಾಗನ್ಸ್‌ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 26
ಮಂಗಳೂರು ಡ್ರ್ಯಾಗನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 27
ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಹುಬ್ಬಳ್ಳಿ ಟೈಗರ್ಸ್‌ vs ಮೈಸೂರು ವಾರಿಯರ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 28
ಮಂಗಳೂರು ಡ್ರ್ಯಾಗನ್ಸ್‌ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 29
ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಮದ್ಯಾಹ್ನ 3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 30: ಮೊದಲ ಸೆಮಿ ಫೈನಲ್ಸ್‌ ಪಂದ್ಯ

ಆಗಸ್ಟ್‌ 31: ಎರಡನೇ ಸೆಮಿ ಫೈನಲ್ಸ್‌ ಪಂದ್ಯ

ಸೆಪ್ಟೆಂಬರ್‌ 1: ಫೈನಲ್ಸ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

58 mins ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

1 hour ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

2 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

2 hours ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

3 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

3 hours ago