ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆ: ಮೈಸೂರು ವಾರಿಯರ್ಸ್‌ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಮೈಸೂರು: ಕೆಎಸ್‌ಸಿಎ ವತಿಯಿಂದ ಆಯೋಜಿಸಲಾಗಿರುವ ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೀಸನ್‌ ಮೂರರ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕಾದಾಟ ನಡೆಸಲಿದೆ.

ಇನ್ನು ಅದೇ ದಿನ ಎರಡನೇ ಪಂದ್ಯದಲ್ಲಿ ನಮ್ಮ ಮೈಸೂರು ವಾರಿಯರ್ಸ್‌ ಹಾಗೂ ಶಿವಮೊಗ್ಗ ಲಯನ್ಸ್‌ ಮುಖಾಮುಖಿಯಾಗಲಿದೆ. ಈ ಎಲ್ಲಾ ಪಂದ್ಯಗಳು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಹಾರಾಜ ಟ್ರೋಫಿ ಸೀಸನ್‌ 3 ಇದೇ ಆಗಸ್ಟ್‌ 15ರಿಂದ ಅಂದರೆ ಸ್ವಾತಂತ್ರ್ಯ ದಿನಾಚರಣೆ ದಿನದಂದೇ ಆರಂಭವಾಗಲಿದ್ದು, ಸೆಪ್ಟೆಂಬರ್‌ 1ರಂದು ಫೈನಲ್ಸ್‌ ನಡೆಯಲಿದೆ. ಒಟ್ಟಾರೆಯಾಗಿ 33 ಪಂದ್ಯಗಳು (ಸೆಮಿ, ಫೈನಲ್ಸ್‌ ಸೇರಿ) ನಡೆಯಲಿದೆ.

ಉತ್ತಮ ಲಯದಲ್ಲಿರುವ ಮೈಸೂರು ವಾರಿಯರ್ಸ್‌ ತಂಡ ಆಗಸ್ಟ್‌ 15ರಿಂದ ಶಿವಮೊಗ್ಗ ಲಯನ್ಸ್‌ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು ತಂಡಕ್ಕೆ ನಾಯಕರಾಗಿ ಮೂರನೇ ಅವಧಿಗೆ ಕರುನ್‌ ನಾಯರ್‌ ನೇಮಕವಾಗಿದ್ದರೇ, ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌, ಕೆ. ಗೌತಮ್‌ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಮಹಾರಾಜ ಟ್ರೋಫಿ ವೇಳಾಪಟ್ಟಿ ಇಂತಿದೆ.

ಆಗಸ್ಟ್‌ 15
ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್- ಮದ್ಯಾಹ್ನ 3ಕ್ಕೆ
ಶಿವಮೊಗ್ಗ ಲಯನ್ಸ್‌ vs ಮೈಸೂರು ವಾರಿಯರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 16
ಮಂಗಳೂರು ಡ್ರ್ಯಾಗನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 17
ಶಿವಮೊಗ್ಗ ಲಯನ್ಸ್‌ vs ಮಂಗಳೂರು ಡ್ರ್ಯಾಗನ್ಸ್‌ – ಮದ್ಯಾಹ್ನ3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 18
ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 19
ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಮೈಸೂರು ವಾರಿಯರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 20
ಶಿವಮೊಗ್ಗ ಲಯನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 21
ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 22
ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 23
ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ3:00ಕ್ಕೆ
ಮಂಗಳೂರು ಡ್ರ್ಯಾಗನ್ಸ್‌ vs ಗುಲ್ಬರ್ಗಾ ಮಿಸ್ಟಿಕ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 24
ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಶಿವಮೊಗ್ಗ ಲಯನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 25
ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಮಂಗಳೂರು ಡ್ರ್ಯಾಗನ್ಸ್‌ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 26
ಮಂಗಳೂರು ಡ್ರ್ಯಾಗನ್ಸ್‌ vs ಹುಬ್ಬಳ್ಳಿ ಟೈಗರ್ಸ್‌- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 27
ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್‌- ಮದ್ಯಾಹ್ನ 3:00ಕ್ಕೆ
ಹುಬ್ಬಳ್ಳಿ ಟೈಗರ್ಸ್‌ vs ಮೈಸೂರು ವಾರಿಯರ್ಸ್- ಸಂಜೆ 7:00ಕ್ಕೆ

ಆಗಸ್ಟ್‌ 28
ಮಂಗಳೂರು ಡ್ರ್ಯಾಗನ್ಸ್‌ vs ಮೈಸೂರು ವಾರಿಯರ್ಸ್- ಮದ್ಯಾಹ್ನ 3:00ಕ್ಕೆ
ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 29
ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರ್ಯಾಗನ್ಸ್‌- ಮದ್ಯಾಹ್ನ 3:00ಕ್ಕೆ
ಗುಲ್ಬರ್ಗಾ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್‌- ಸಂಜೆ 7:00ಕ್ಕೆ

ಆಗಸ್ಟ್‌ 30: ಮೊದಲ ಸೆಮಿ ಫೈನಲ್ಸ್‌ ಪಂದ್ಯ

ಆಗಸ್ಟ್‌ 31: ಎರಡನೇ ಸೆಮಿ ಫೈನಲ್ಸ್‌ ಪಂದ್ಯ

ಸೆಪ್ಟೆಂಬರ್‌ 1: ಫೈನಲ್ಸ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago