ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ.
ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್ ಅವರ ಇನ್ನಿಂಗ್ಸ್ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು. ಸ್ಟಾಲಿನ್ ಹೂವರ್ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಗಳಿಸಿದರು. ಕೃಷ್ಣಪ್ಪ ಗೌತಮ್ ಹಾಗೂ ಹೂವರ್ 131 ರನ್ ಜೊತೆಯಾಟವಾಡಿದರು.
ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು:
ನಾಯಕ ಕೃಷ್ಣಪ್ಪ ಗೌತಮ್ ಅವರ ಬೌಲಿಂಗ್ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್ ಕೇವಲ 136 ರನ್ ಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್, ನಿಕಿನ್ ಜೋಸ್ (38) ಹಾಗೂ ಅಭಿನವ್ ಮನೋಹರ್
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…