ಕ್ರೀಡೆ

Paris Olympics 2024: ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆ ಬರೆದ ಭಾಕರ್‌!

ಪ್ಯಾರಿಸ್‌: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್‌ ಅವರು ಇಲ್ಲಿನ ಪ್ಯಾರಿಸ್‌ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ.

ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ ಏಕೈಕ ಆಟಗಾರ್ತಿ ಎಂಬ ಹಿರಿಮೆ ಪಾತ್ರರಾಗಿದ್ದಾರೆ.

10 ಮೀ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಕಂಚಿಗಾಗಿ ನಡೆದ ಕಾದಾಟದಲ್ಲಿ ಭಾರತದ ಮನು ಭಾಕರ್‌ ಹಾಗೂ ಶರಬ್ಜೋತ್‌ ಸಿಂಗ್‌ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಈ ಜೋಡಿಯು ರೊಪಬ್ಲಿಕ್‌ ಆಫ್‌ ಕೊರಿಯಾ ಜೋಡಿಯಾದ ಓಹ್‌ ಯೆ ಜಿನ್‌ ಹಾಗೂ ಲೀ ವೋನ್ಹೋ ಅವರ ವಿರುದ್ಧ 10-16 ರ ಅಂತರದಿಂದ ಭಾರತದ ಸ್ಪರ್ಧಿಗಳು ವಿಜೇತರಾಗಿದ್ದಾರೆ.

ಇದರೊಂದಿಗೆ ಭಾರತಕ್ಕೆ ಎರಡನೇ ಪದಕ ಹಾಗೂ ಮುನ ಭಾಕರ್‌ ಅವರಿಗೂ ಸಹಾ ವೈಯಕ್ತಿಕ ಎರಡನೇ ಪದಕ ಬಂದಂತಾಗಿದೆ. ಇನ್ನು ಮನು ಭಾಕರ್‌ ಅವರು 25 ಮೀ ಎರ್‌ ರೈಫಲ್‌ ಶೂಟಿಂಗ್‌ ನಲ್ಲಿಯೂ ಭಾಗವಹಿಸುತ್ತಿದ್ದು, ಭಾರತೀಯರಿಗೆ ಮತ್ತೊಂದ ಪದಕದ ನಿರೀಕ್ಷೆ ಹುಟ್ಟಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

1 hour ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

1 hour ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

2 hours ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

2 hours ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

2 hours ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

3 hours ago