ಪ್ಯಾರಿಸ್: ಪ್ರಸಕ್ತ ಒಲಂಪಿಕ್ಸ್ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್ ಅವರು ದೇಶಕ್ಕೆ ಮೊದಲ ಪದಕವನ್ನು ಜಯಿಸಿಕೊಟ್ಟಿದ್ದಾರೆ.
ಆ ಮೂಲಕ ಒಲಂಪಿಕ್ಸ್ನ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮೊದಲ ಮಹಿಳೆ ಎಂಬ ಕೀರ್ತಿಗೆ 22 ವರ್ಷದ ಮನು ಭಾಕರ್ ಪಾತ್ರರಾಗಿದ್ದಾರೆ.
ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ 2024ರ ಒಲಂಪಿಕ್ಸ್ನಲ್ಲಿ ಭಾರತ ತನ್ನ ಖಾತೆ ತೆರದಿದೆ.
ರಿಪಬ್ಲಿಕ್ ಆಫ್ ಕೊರಿಯಾದ ಓ ಯೆ ಜಿನ್ 243.2 ಅಂಕ ಗಳಿಸಿ ಚಿನ್ನಕ್ಕೆ ಮುತ್ತಿಟ್ಟರೆ, 241.3 ಅಂಕ ಗಳಿಸಿದ ಕಮ್ ಯೆಜಿ ಬೆಳ್ಳಿ ಗೆದ್ದರು. ಇನ್ನು 221.7 ಅಂಕ ಗಳಿಸಿದ ಮನು ಭಾಕರ್ ಅವರು ಕಂಚಿಗೆ ತೃಪ್ತಿಪಟ್ಟುಕೊಂಡರು.
ಮನು ಭಾಕರ್ ಅವರು ಈ ಪ್ರಶಸ್ತಿ ಗೆಲ್ಲುವ ಮೂಲಕ ಹನ್ನೆರೆಡು ವರ್ಷಗಳ ಬಳಿಕ ಭಾರತಕ್ಕೆ ಏರ್ ಪಿಸ್ತೂಲ್ ವಿಭಾಗದಲ್ಲಿ ಮೊಲದ ಪದಕ ಗೆದ್ದ ಕೀರ್ತಿಗೆ ಪಾತ್ರರಾದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…