ಜಿಂಬಾಬ್ವೆ ತಂಡವು ಐಸಿಸಿ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಮೆಂಟ್ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್ ವಿಂಡೀಸ್ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್ ತಂಡದ ವಿರುದ್ಧ 304 ರನ್ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.
ಜಿಂಬಾಬ್ವೆ ಐಸಿಸಿ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಮೆಂಟ್ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್ ವಿಂಡೀಸ್ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್ ತಂಡದ ವಿರುದ್ಧ 304 ರನ್ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್ನಲ್ಲಿ 300 (317) ರನ್ಗಳ ಅಂತರದ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್ನಲ್ಲಿ 300 (317) ರನ್ಗಳ ಅಂತರದ ಜಯ ಸಾಧಿಸಿದೆ.
ಇನ್ನೂ ಈ ಪಂದ್ಯಕ್ಕೆ ಬರುವುದಾದರೆ ಜಿಂಬಾಬ್ವೆ ಮೊದಲು ಬ್ಯಾಟಿಂಗ್ ಮಾಡಿ 50 ಓವರ್ಗಳಲ್ಲಿ 408 ರನ್ ಗಳಿಸಿತ್ತು. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಜಿಂಬಾಬ್ವೆ ತಂಡದ ಮೊದಲ 400 ಪ್ಲಸ್ ರನ್ ಆಗಿದೆ.
ತಂಡದ ನಾಯಕ ಸೀನ್ ವಿಲಿಯಮ್ಸನ್ 101 ಎಸೆತಗಳಲ್ಲಿ 174 ರನ್ಗಳಿಸಿದರೆ, ಜೋಯ್ಲಾರ್ಡ್ ಗುಮ್ಬೀ 78, ಸಿಕಂದರ್ ರಾಜಾ 48, ರಿಯಾನ್ ಬರ್ಲ್ 47 ರನ್ಗಳಿಸಿದ್ದರು. ಇದಕ್ಕುತ್ತರವಾಗಿ ಯುಎಸ್ ತಂಡ ಕೇವಲ 104 ರನ್ಗಳಿಗೆ ಸರ್ವಪತನಗೊಂಡಿತ್ತು. ರಿಚರ್ಡ್ ನಗರವಾ 25ಕ್ಕೆ2, ಬ್ರಾಡ್ ಇವಾನ್ಸ್ 20ಕ್ಕೆ1, ರಾಜಾ 15ಕ್ಕೆ2, ಲ್ಯೂಕ್ ಜಾಂಗ್ವೆ 21ಕ್ಕೆ1 ಹಾಗೂ ಬರ್ಲ್18ಕ್ಕೆ 1 ವಿಕೆಟ್ ಪಡೆದಿದ್ದರು.
ಇನ್ನು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ರನ್ಗಳ ಅಂತರ ಜಯ ಸಾಧಿಸಿದ ಟಾಪ್ 5 ತಂಡಗಳನ್ನು ನೋಡುವುದಾದರೆ, ಭಾರತ 317ರನ್ಗಳ ಜಯ vs ಶ್ರೀಲಂಕಾ, ಜಿಂಬಾಬ್ವೆ 304 ರನ್ಗಳ ಜಯ vs ಅಮೆರಿಕಾ, ನ್ಯೂಜಿಲ್ಯಾಂಡ್ 290ರನ್ಗಳ ಜಯ vs ಐರ್ಲೆಂಡ್, ಆಸ್ಟ್ರೇಲಿಯಾ 275 ರನ್ಗಳ ಜಯ vs ಅಫ್ಭಾನಿಸ್ತಾನ, ದಕ್ಷಿಣ ಆಫ್ರಿಕಾ 272ರನ್ಗಳ ಜಯ vs ಜಿಂಬಾಬ್ವೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…