ಕ್ರೀಡೆ

ಇಡಿಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್​ಗಳ ಜಯ: ಭಾರತದೊಂದಿಗೆ ಈ ವಿಶ್ವದಾಖಲೆ ಹಂಚಿಕೊಂಡ ಜಿಂಬಾಬ್ವೆ

ಜಿಂಬಾಬ್ವೆ ತಂಡವು ಐಸಿಸಿ ಏಕದಿನ ವಿಶ್ವಕಪ್​ ಕ್ವಾಲಿಫೈಯರ್​ ಟೂರ್ನಮೆಂಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್​ ವಿಂಡೀಸ್​ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್​ ತಂಡದ ವಿರುದ್ಧ 304 ರನ್​ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.

ಜಿಂಬಾಬ್ವೆ ಐಸಿಸಿ ಏಕದಿನ ವಿಶ್ವಕಪ್​ ಕ್ವಾಲಿಫೈಯರ್​ ಟೂರ್ನಮೆಂಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್​ ವಿಂಡೀಸ್​ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್​ ತಂಡದ ವಿರುದ್ಧ 304 ರನ್​ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್​ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್​ನಲ್ಲಿ 300 (317) ರನ್​ಗಳ ಅಂತರದ ಜಯ ಸಾಧಿಸಿದೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್​ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್​ನಲ್ಲಿ 300 (317) ರನ್​ಗಳ ಅಂತರದ ಜಯ ಸಾಧಿಸಿದೆ.

ಇನ್ನೂ ಈ ಪಂದ್ಯಕ್ಕೆ ಬರುವುದಾದರೆ ಜಿಂಬಾಬ್ವೆ ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 408 ರನ್ ​ಗಳಿಸಿತ್ತು. ಇದು ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಜಿಂಬಾಬ್ವೆ ತಂಡದ ಮೊದಲ 400 ಪ್ಲಸ್​ ರನ್​ ಆಗಿದೆ.

ತಂಡದ ನಾಯಕ ಸೀನ್ ವಿಲಿಯಮ್ಸನ್​ 101 ಎಸೆತಗಳಲ್ಲಿ 174 ರನ್​ಗಳಿಸಿದರೆ, ಜೋಯ್ಲಾರ್ಡ್​ ಗುಮ್ಬೀ 78, ಸಿಕಂದರ್ ರಾಜಾ 48, ರಿಯಾನ್ ಬರ್ಲ್​ 47 ರನ್​ಗಳಿಸಿದ್ದರು. ಇದಕ್ಕುತ್ತರವಾಗಿ ಯುಎಸ್​ ತಂಡ ಕೇವಲ 104 ರನ್​ಗಳಿಗೆ ಸರ್ವಪತನಗೊಂಡಿತ್ತು. ರಿಚರ್ಡ್​ ನಗರವಾ 25ಕ್ಕೆ2, ಬ್ರಾಡ್ ಇವಾನ್ಸ್ 20ಕ್ಕೆ1, ರಾಜಾ 15ಕ್ಕೆ2, ಲ್ಯೂಕ್ ಜಾಂಗ್ವೆ 21ಕ್ಕೆ1 ಹಾಗೂ ಬರ್ಲ್​18ಕ್ಕೆ 1 ವಿಕೆಟ್ ಪಡೆದಿದ್ದರು.

ಇನ್ನು ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಗರಿಷ್ಠ ರನ್​ಗಳ ಅಂತರ ಜಯ ಸಾಧಿಸಿದ ಟಾಪ್ 5 ತಂಡಗಳನ್ನು ನೋಡುವುದಾದರೆ, ಭಾರತ 317ರನ್​ಗಳ ಜಯ vs ಶ್ರೀಲಂಕಾ, ಜಿಂಬಾಬ್ವೆ 304 ರನ್​ಗಳ ಜಯ vs ಅಮೆರಿಕಾ, ನ್ಯೂಜಿಲ್ಯಾಂಡ್​ 290ರನ್​ಗಳ ಜಯ vs ಐರ್ಲೆಂಡ್​, ಆಸ್ಟ್ರೇಲಿಯಾ 275 ರನ್​ಗಳ ಜಯ vs ಅಫ್ಭಾನಿಸ್ತಾನ, ದಕ್ಷಿಣ ಆಫ್ರಿಕಾ 272ರನ್​ಗಳ ಜಯ vs ಜಿಂಬಾಬ್ವೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago