ಮುಂಬೈ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.
ಟೀಂ ಇಂಡಿಯಾ ಆಟಗಾರರು ಗುರುವಾರ (ಜುಲೈ.4) ವೆಸ್ಟ್ ಇಂಡೀಸ್ ನಿಂದ ಭಾರತಕ್ಕೆ ಆಗಮಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಆಗಮಿಸಿದ ರೋಹಿತ್ ಅಂಡ್ ಟೀಂಗೆ ಅದ್ದೂರಿ ಸ್ವಾಗತ ದೊರೆಯಿತು.
ಇನ್ನು ವಿಶ್ವಕಪ್ ವಿಜಯೋತ್ಸವ ಆಚರಿಸಿದ ಟೀಂ ಇಂಡಿಯಾ ಮರೀನ್ ಡ್ರೈವ್ ಬೀಚ್ನಿಂದ 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಹೊರಡಲಾಯಿತು.
ಈ ವಿಜಯೋತ್ಸವ ಪೆರೇಡ್ ಮಾರ್ಗದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸಿದ್ದು, ಹನ್ನೊಂದಕ್ಕು ಅಧಿಕ ಮಂದಿಗೆ ಕಾಲ್ತುಳಿತದಿಂದ ಗಾಯಗೊಂಡಿದ್ದಾರೆ. ಗಾಐಗೊಂಡವರ ಪೈಕಿ ಒಂಭತ್ತು ಮಂದಿಯನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಪರೀತ ಜನಸಂದಣಿಯಿಂದ ಗಾಯಗಳ ಜೊತೆಯಲ್ಲಿ ಉಸಿರಾಟ ತೊಂದರೆಯನ್ನು ನೆರೆದಿದ್ದ ಅಭಿಮಾನಿಗಳು ಅನುಭವಿಸಿದ್ದಾರೆ. ಈ ಬಗ್ಗೆ ಜೆಜೆ ಗ್ರೂಪ್ ಆಫ್ ಆಸ್ಪಟಲ್ ಡೀನ್ ಮಾಹಿತಿ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…
ಚಿಕ್ಕಮಗಳೂರು : ಬಾಬಾಬುಡನ್ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…