ಮುಂಬೈ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.
ಟೀಂ ಇಂಡಿಯಾ ಆಟಗಾರರು ಗುರುವಾರ (ಜುಲೈ.4) ವೆಸ್ಟ್ ಇಂಡೀಸ್ ನಿಂದ ಭಾರತಕ್ಕೆ ಆಗಮಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಆಗಮಿಸಿದ ರೋಹಿತ್ ಅಂಡ್ ಟೀಂಗೆ ಅದ್ದೂರಿ ಸ್ವಾಗತ ದೊರೆಯಿತು.
ಇನ್ನು ವಿಶ್ವಕಪ್ ವಿಜಯೋತ್ಸವ ಆಚರಿಸಿದ ಟೀಂ ಇಂಡಿಯಾ ಮರೀನ್ ಡ್ರೈವ್ ಬೀಚ್ನಿಂದ 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಹೊರಡಲಾಯಿತು.
ಈ ವಿಜಯೋತ್ಸವ ಪೆರೇಡ್ ಮಾರ್ಗದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸಿದ್ದು, ಹನ್ನೊಂದಕ್ಕು ಅಧಿಕ ಮಂದಿಗೆ ಕಾಲ್ತುಳಿತದಿಂದ ಗಾಯಗೊಂಡಿದ್ದಾರೆ. ಗಾಐಗೊಂಡವರ ಪೈಕಿ ಒಂಭತ್ತು ಮಂದಿಯನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಪರೀತ ಜನಸಂದಣಿಯಿಂದ ಗಾಯಗಳ ಜೊತೆಯಲ್ಲಿ ಉಸಿರಾಟ ತೊಂದರೆಯನ್ನು ನೆರೆದಿದ್ದ ಅಭಿಮಾನಿಗಳು ಅನುಭವಿಸಿದ್ದಾರೆ. ಈ ಬಗ್ಗೆ ಜೆಜೆ ಗ್ರೂಪ್ ಆಫ್ ಆಸ್ಪಟಲ್ ಡೀನ್ ಮಾಹಿತಿ ನೀಡಿದ್ದಾರೆ.
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…