ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆ ನೇಮಕ ಮಾಡಲಾಗಿದೆ.
2023ರ ಏಕದಿನ ವಿಶ್ವಕಪ್ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್ ಇನ್ನಿಂಗ್ಸ್ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಡೊಮೆಸ್ಟಿಕ್ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್ ಗಳಿಸಿದರು. ಒಡಿಶಾ ತಂಡದ ಎದುರು 233 ರನ್ ಗಳಿಸಿದ್ದರು.
ಇದೇ ತಿಂಗಳು ನಡೆಯುವ ಸೈಯದ್ ಮುಷ್ತಾಕ್ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.
ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…