ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆ ನೇಮಕ ಮಾಡಲಾಗಿದೆ.
2023ರ ಏಕದಿನ ವಿಶ್ವಕಪ್ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್ ಇನ್ನಿಂಗ್ಸ್ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಡೊಮೆಸ್ಟಿಕ್ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್ ಗಳಿಸಿದರು. ಒಡಿಶಾ ತಂಡದ ಎದುರು 233 ರನ್ ಗಳಿಸಿದ್ದರು.
ಇದೇ ತಿಂಗಳು ನಡೆಯುವ ಸೈಯದ್ ಮುಷ್ತಾಕ್ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.
ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…