Categories: ಕ್ರೀಡೆ

ಭಾರತ ತಂಡದಲ್ಲಿ ಮರಳಿ ಸ್ಥಾನ ಪಡೆಯುವತ್ತ ಗುರಿ‌ಯಿಟ್ಟಿರುವ ಶ್ರೇಯಸ್‌ ಅಯ್ಯರ್

ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್‌ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬೈ ಕ್ರಿಕೆಟ್‌ ಸಂಸ್ಥೆ ನೇಮಕ ಮಾಡಲಾಗಿದೆ.

2023ರ ಏಕದಿನ ವಿಶ್ವಕಪ್‌ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್‌ ಇನ್ನಿಂಗ್ಸ್‌ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಡೊಮೆಸ್ಟಿಕ್‌ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್‌ ಅಯ್ಯರ್‌ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್‌ ಗಳಿಸಿದರು. ಒಡಿಶಾ ತಂಡದ ಎದುರು 233 ರನ್‌ ಗಳಿಸಿದ್ದರು.

ಇದೇ ತಿಂಗಳು ನಡೆಯುವ ಸೈಯದ್‌ ಮುಷ್ತಾಕ್‌ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.

ರಣಜಿ ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago