ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.
ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮೈಸೂರು ವಾರಿಯರ್ಸ್ ತಂಡದ ಮಾಲೀಕರು ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್ ರಂಗಾ, ಮೈಸೂರು ವಾರಿಯರ್ಸ್ ತಂಡದ ಕರುಣ್ ನಾಯರ್, ಸುಚಿತ್ ಜೆ, ಗೌತಮ್ ಕೆ, ಮನೋಜ್ ಭಾಂಡಗೆ, ಪ್ರಸಿದ್ಧ್ ಕೃಷ್ಣ, ಸಿ ಎ ಕಾರ್ತಿಕ್, ವೆಂಕಟೇಶ್ ಎಂ, ವಿದ್ಯಾಧರ್ ಪಾಟೀಲ್ ಮತ್ತು ಧನುಷ್ ಗೌಡ ಸೇರಿದಂತೆ ತಂಡದ 13 ಆಟಗಾರು ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದು ಮಹಾರಾಜ ಟ್ರೋಫಿ ಪಂದ್ಯಾವಳಿಗಾಗಿ ತರಬೇತಿಗೆ ಚಾಲನೆ ನೀಡಿದರು.
ದೇಗುಲದಲ್ಲಿ 6 ಅಡಿ ಎತ್ತರದ ಅಖಂಡ ಜ್ಯೋತಿಯನ್ನು ಬೆಳಗಿಸಿದ ಮೈಸೂರು ವಾರಿಯರ್ಸ್ ತಂಡ ದೇವಿಯ ಆಶೀರ್ವಾದವನ್ನು ಪಡೆದರು.
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…