ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.
ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮೈಸೂರು ವಾರಿಯರ್ಸ್ ತಂಡದ ಮಾಲೀಕರು ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್ ರಂಗಾ, ಮೈಸೂರು ವಾರಿಯರ್ಸ್ ತಂಡದ ಕರುಣ್ ನಾಯರ್, ಸುಚಿತ್ ಜೆ, ಗೌತಮ್ ಕೆ, ಮನೋಜ್ ಭಾಂಡಗೆ, ಪ್ರಸಿದ್ಧ್ ಕೃಷ್ಣ, ಸಿ ಎ ಕಾರ್ತಿಕ್, ವೆಂಕಟೇಶ್ ಎಂ, ವಿದ್ಯಾಧರ್ ಪಾಟೀಲ್ ಮತ್ತು ಧನುಷ್ ಗೌಡ ಸೇರಿದಂತೆ ತಂಡದ 13 ಆಟಗಾರು ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದು ಮಹಾರಾಜ ಟ್ರೋಫಿ ಪಂದ್ಯಾವಳಿಗಾಗಿ ತರಬೇತಿಗೆ ಚಾಲನೆ ನೀಡಿದರು.
ದೇಗುಲದಲ್ಲಿ 6 ಅಡಿ ಎತ್ತರದ ಅಖಂಡ ಜ್ಯೋತಿಯನ್ನು ಬೆಳಗಿಸಿದ ಮೈಸೂರು ವಾರಿಯರ್ಸ್ ತಂಡ ದೇವಿಯ ಆಶೀರ್ವಾದವನ್ನು ಪಡೆದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…