ಮೈಸೂರು: ಜನವರಿ 3 ಮತ್ತು 4 ರಂದು ನಡೆಯಲಿರುವ ರಾಜ್ಯ ಮಟ್ಟದ ಸೂರಜ್ ರೇವಣ್ಣ ಕಬಡ್ಡಿ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣಗೊಳಿಸಿದರು. ನಗರದ ಲಲಿತ್ ಮಹಲ್ ಹೋಟೆಲ್ನಲ್ಲಿ ಈ ಸಮಾರಂಭ ನೆರವೇರಿತು.
ಜನವರಿ 3 ಮತ್ತು 4 ರಂದು ಹಾಸನದಲ್ಲಿ ರಾಜ್ಯಮಟ್ಟದ ಕಬಡ್ಡಿ ಟೂರ್ನಮೆಂಟ್ ನಡೆಯಲಿದೆ. ಡಾ. ಸೂರಜ್ ರೇವಣ್ಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಟೂರ್ನಮೆಂಟ್ ಆಯೋಜಿಸಲಾಗಿದೆ. ಇದರ ನಿಮಿತ್ತ ನಿನ್ನೆ ರಾತ್ರಿ ನಗರದ ಪಾರಂಪರಿಕ ಲಲಿತ್ ಮಹಲ್ ಹೋಟೆಲ್ ನಲ್ಲಿ ನಡೆದ ವರ್ಣ ರಂಜಿತ ಕಾರ್ಯಕ್ರಮದಲ್ಲಿ ಟೂರ್ನಿಯ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕರಾದ ಎಚ್ ಡಿ ರೇವಣ್ಣ, ಜಿ ಟಿ ದೇವೆಗೌಡ, ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಸಿ ಎನ್ ಬಾಲಕೃಷ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…