ಮೈಸೂರು: ಜನವರಿ 3 ಮತ್ತು 4 ರಂದು ನಡೆಯಲಿರುವ ರಾಜ್ಯ ಮಟ್ಟದ ಸೂರಜ್ ರೇವಣ್ಣ ಕಬಡ್ಡಿ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣಗೊಳಿಸಿದರು. ನಗರದ ಲಲಿತ್ ಮಹಲ್ ಹೋಟೆಲ್ನಲ್ಲಿ ಈ ಸಮಾರಂಭ ನೆರವೇರಿತು.
ಜನವರಿ 3 ಮತ್ತು 4 ರಂದು ಹಾಸನದಲ್ಲಿ ರಾಜ್ಯಮಟ್ಟದ ಕಬಡ್ಡಿ ಟೂರ್ನಮೆಂಟ್ ನಡೆಯಲಿದೆ. ಡಾ. ಸೂರಜ್ ರೇವಣ್ಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಟೂರ್ನಮೆಂಟ್ ಆಯೋಜಿಸಲಾಗಿದೆ. ಇದರ ನಿಮಿತ್ತ ನಿನ್ನೆ ರಾತ್ರಿ ನಗರದ ಪಾರಂಪರಿಕ ಲಲಿತ್ ಮಹಲ್ ಹೋಟೆಲ್ ನಲ್ಲಿ ನಡೆದ ವರ್ಣ ರಂಜಿತ ಕಾರ್ಯಕ್ರಮದಲ್ಲಿ ಟೂರ್ನಿಯ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕರಾದ ಎಚ್ ಡಿ ರೇವಣ್ಣ, ಜಿ ಟಿ ದೇವೆಗೌಡ, ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಸಿ ಎನ್ ಬಾಲಕೃಷ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…