ದುಬೈ: ಏಕದಿನ ಕ್ರಿಕೆಟ್ ಮಾದರಿಯಿಂದ ಸದ್ಯಕ್ಕೆ ನಾನು ನಿವೃತ್ತಿಯಾಗುವುದಿಲ್ಲ. ಅದರ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೈಫಲ್ಯದಿಂದ ರೋಹಿತ್ ಶರ್ಮಾ ಅವರ ಕ್ರಿಕೆಟ್ ನಿವೃತ್ತಿಯ ಕುರಿತು ವದಂತಿಗಳು ಹರಿದಾಡಿದ್ದವು.
ಆದರೆ, ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದ ನಂತರ ಈ ಎಲ್ಲಾ ಉಹಾಪೋಹಾಗಳಿಗೂ ಅಂತಿಮ ತೆರೆ ಎಳೆದಿದ್ದಾರೆ.
ಫೈನಲ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಮಾತನಾಡಿದ ರೋಹಿತ್, ಏಕದಿನ ಕ್ರಿಕೆಟ್ ಮಾದರಿಯಿಂದ ಈಗಲೇ ನಿವೃತ್ತಿಯಾಗುವುದಿಲ್ಲ. ದಯವಿಟ್ಟು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ. ಭವಿಷ್ಯದ ಯೋಜನೆಗಳೇನೂ ಇಲ್ಲ. ಎಲ್ಲವೂ ಹೀಗೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…