ಕ್ರೀಡೆ

ಏಕದಿನ ಕ್ರಿಕೆಟ್‌ ನಿವೃತ್ತಿಯ ಬಗ್ಗೆ ಯೋಚನೆ ಇಲ್ಲ: ರೋಹಿತ್‌ ಶರ್ಮಾ

ದುಬೈ: ಏಕದಿನ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕೆ ನಾನು ನಿವೃತ್ತಿಯಾಗುವುದಿಲ್ಲ. ಅದರ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ ಎಂದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೈಫಲ್ಯದಿಂದ ರೋಹಿತ್‌ ಶರ್ಮಾ ಅವರ ಕ್ರಿಕೆಟ್‌ ನಿವೃತ್ತಿಯ ಕುರಿತು ವದಂತಿಗಳು ಹರಿದಾಡಿದ್ದವು.

ಆದರೆ, ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದ ನಂತರ ಈ ಎಲ್ಲಾ ಉಹಾಪೋಹಾಗಳಿಗೂ ಅಂತಿಮ ತೆರೆ ಎಳೆದಿದ್ದಾರೆ.

ಫೈನಲ್‌ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಮಾತನಾಡಿದ ರೋಹಿತ್‌, ಏಕದಿನ ಕ್ರಿಕೆಟ್‌ ಮಾದರಿಯಿಂದ ಈಗಲೇ ನಿವೃತ್ತಿಯಾಗುವುದಿಲ್ಲ. ದಯವಿಟ್ಟು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ. ಭವಿಷ್ಯದ ಯೋಜನೆಗಳೇನೂ ಇಲ್ಲ. ಎಲ್ಲವೂ ಹೀಗೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

10 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago