ಕ್ರೀಡೆ

T20 worldcup: ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ

ನವದೆಹಲಿ: ಇದೇ ಜೂನ್‌ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್‌ ಕೆಂಜಿಗೆ ಅವರ ಪುತ್ರ ನಾಸ್ತುಷ್‌ ಕೆಂಜಿಗೆ ಅವರು ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇವರನ್ನು ಒಳಗೊಂಡಂತೆ ಅಮೇರಿಕಾ ತಂಡ ನಾಯಕನೂ ಸಹಾ ಭಾರತೀಯರೇ ಆಗಿದ್ದಾರೆ. ವಿಶ್ವಕಪ್‌ನಲ್ಲಿ ಅಮೇರಿಕಾ ತಂಡದ ಸಾರಥ್ಯವನ್ನು ಮೊನಾಂಕ್‌ ಪಟೇಲ್‌ ವಹಿಸಲಿದ್ದಾರೆ. ಉಳಿದಂತೆ ಹರ್ಮೀತ್‌ ಸಿಂಗ್‌, ಜೆಸ್ಸಿ ಸಿಂಗ್‌, ಮಿಲೀಂದ್‌ ಕುಮಾರ್‌, ನಿತೀಶ್‌ ಕುಮಾರ್‌, ಸೌರಭ್‌ ನೇತ್ರಾವಲ್ಕರ್‌ ಎಲ್ಲರೂ ಭಾರತೀಯು ಮೂಲದವರೇ ಆಗಿದ್ದಾರೆ.

ನ್ಯೂಜಿಲೆಂಡ್‌ ಆಲ್‌ರೌಂಡರ್‌ಗೆ ಅಮೇರಿಕಾ ತಂಡದಲ್ಲಿ ಅವಕಾಶ: ನ್ಯೂಜಿಲೆಂಡ್‌ ಪರವಾಗಿ ಅಂತರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದ ಕೋರಿ ಆಂಡರ್‌ಸನ್‌ ಅವರು ಈ ಬಾರಿ ಅಮೇರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆಂಡರ್ಸನ್‌ ಅಂತರಾಷ್ಟ್ರೀಯ ಟಿ20 ಯಲ್ಲಿ ಈವರೆಗೆ 33 ಪಂದ್ಯಗಳನ್ನು ಆಡಿದ್ದು, 568 ರನ್‌ ಗಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

2 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

5 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

5 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

8 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

8 hours ago