ನವದೆಹಲಿ: ಇದೇ ಜೂನ್ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ ಅವರ ಪುತ್ರ ನಾಸ್ತುಷ್ ಕೆಂಜಿಗೆ ಅವರು ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇವರನ್ನು ಒಳಗೊಂಡಂತೆ ಅಮೇರಿಕಾ ತಂಡ ನಾಯಕನೂ ಸಹಾ ಭಾರತೀಯರೇ ಆಗಿದ್ದಾರೆ. ವಿಶ್ವಕಪ್ನಲ್ಲಿ ಅಮೇರಿಕಾ ತಂಡದ ಸಾರಥ್ಯವನ್ನು ಮೊನಾಂಕ್ ಪಟೇಲ್ ವಹಿಸಲಿದ್ದಾರೆ. ಉಳಿದಂತೆ ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲೀಂದ್ ಕುಮಾರ್, ನಿತೀಶ್ ಕುಮಾರ್, ಸೌರಭ್ ನೇತ್ರಾವಲ್ಕರ್ ಎಲ್ಲರೂ ಭಾರತೀಯು ಮೂಲದವರೇ ಆಗಿದ್ದಾರೆ.
ನ್ಯೂಜಿಲೆಂಡ್ ಆಲ್ರೌಂಡರ್ಗೆ ಅಮೇರಿಕಾ ತಂಡದಲ್ಲಿ ಅವಕಾಶ: ನ್ಯೂಜಿಲೆಂಡ್ ಪರವಾಗಿ ಅಂತರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದ ಕೋರಿ ಆಂಡರ್ಸನ್ ಅವರು ಈ ಬಾರಿ ಅಮೇರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆಂಡರ್ಸನ್ ಅಂತರಾಷ್ಟ್ರೀಯ ಟಿ20 ಯಲ್ಲಿ ಈವರೆಗೆ 33 ಪಂದ್ಯಗಳನ್ನು ಆಡಿದ್ದು, 568 ರನ್ ಗಳಿಸಿದ್ದಾರೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…