ನವದೆಹಲಿ: ಇದೇ ಜೂನ್ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ ಅವರ ಪುತ್ರ ನಾಸ್ತುಷ್ ಕೆಂಜಿಗೆ ಅವರು ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇವರನ್ನು ಒಳಗೊಂಡಂತೆ ಅಮೇರಿಕಾ ತಂಡ ನಾಯಕನೂ ಸಹಾ ಭಾರತೀಯರೇ ಆಗಿದ್ದಾರೆ. ವಿಶ್ವಕಪ್ನಲ್ಲಿ ಅಮೇರಿಕಾ ತಂಡದ ಸಾರಥ್ಯವನ್ನು ಮೊನಾಂಕ್ ಪಟೇಲ್ ವಹಿಸಲಿದ್ದಾರೆ. ಉಳಿದಂತೆ ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲೀಂದ್ ಕುಮಾರ್, ನಿತೀಶ್ ಕುಮಾರ್, ಸೌರಭ್ ನೇತ್ರಾವಲ್ಕರ್ ಎಲ್ಲರೂ ಭಾರತೀಯು ಮೂಲದವರೇ ಆಗಿದ್ದಾರೆ.
ನ್ಯೂಜಿಲೆಂಡ್ ಆಲ್ರೌಂಡರ್ಗೆ ಅಮೇರಿಕಾ ತಂಡದಲ್ಲಿ ಅವಕಾಶ: ನ್ಯೂಜಿಲೆಂಡ್ ಪರವಾಗಿ ಅಂತರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದ ಕೋರಿ ಆಂಡರ್ಸನ್ ಅವರು ಈ ಬಾರಿ ಅಮೇರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆಂಡರ್ಸನ್ ಅಂತರಾಷ್ಟ್ರೀಯ ಟಿ20 ಯಲ್ಲಿ ಈವರೆಗೆ 33 ಪಂದ್ಯಗಳನ್ನು ಆಡಿದ್ದು, 568 ರನ್ ಗಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…