ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ವಿಶ್ಚಕಪ್ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಅದೇ ವೇಳೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಪಂದ್ಯಾವಳಿಯಲ್ಲಿ ತಾನಾಡಿದ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದಿದೆ ಹಾಗೂ ಸ್ಪರ್ಧೆಯಲ್ಲಿ ಉಳಿಯಲು ಕೊನೆಯ ಪ್ರಯತ್ನವೊಂದನ್ನು ಮಾಡಲಿದೆ.
ಸದ್ಯ ಭಾರತ 4 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 26ರನ್ ಕಲೆ ಹಾಖಕಿದೆ. ಗಿಲ್9 ರನ್ ಗಳಿಸಿ ಕ್ರಿಸ್ ವೋಕ್ಸ್ ಗೆ ವಿಕೆಟ್ ಒಪ್ಪಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…