ಕ್ರೀಡೆ

ಏಕದಿನ ವಿಶ್ವಕಪ್ ಫೈನಲ್: ಭಾರತಕ್ಕೆ ಬೇಕಿದೆ ಬ್ರೇಕ್ ಥ್ರೂ

ಅಹ್ಮದಾಬಾದ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿದೆ.

ಭಾರತ ನೀಡಿದ 240 ರನ್ ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯ 24 ಓವರ್ ಅಂತ್ಯಕ್ಕೆ 172 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಮುಂದುವರೆದಿದ್ದಾರೆ.

ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 59 ಆಟ ಮುಂದುವರೆದಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಅಂದುಕೊಂಡಂತೆ ಆರಂಭ ದೊರೆಯಲಿಲ್ಲ. 4 ರನ್ ಗೆ ಗಿಲ್ ಔಟಾದರೆ, ಶ್ರೇಯಸ್ ಅಯ್ಯರ್ (4) ಬಂದ ದಾರಿಯಲ್ಲೇ ಹೊರ ನಡೆದರು. ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಹಾಗೂ ಫೋರ್ ಸೇರಿ 47ರನ್ ಗಳಿಸಿ ನಿರ್ಗಮಿಸಿದರು. ವಿರಾಟ್ ಕೊಹ್ಲಿ 54 ಮತ್ತು ಕನ್ನಡಿಗ ರಾಹುಲ್ 66 ರನ್ ಗಳಿಸಿ ಭಾರತ 240ರನ್ ಗಡಿ ದಾಟಿಸಲು ಸಹಾಯ ಮಾಡಿದರು.

ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಭಾರತವನ್ನು ಕಟ್ಟಿ ಹಾಕುವಲ್ಲಿ ಸಫಲರಾದರು. ವೇಗಿ ಸ್ಟಾರ್ಕ್ 3, ನಾಯಕ ಕಮಿನ್ಸ್ 2 ಹಾಗೂ ಹೇಜಲ್ವುಡ್ 2 ವಿಕೆಟ್ ಪಡೆದರು.

andolanait

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

2 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

2 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

2 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

2 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago