ಅಹ್ಮದಾಬಾದ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿದೆ.
ಭಾರತ ನೀಡಿದ 240 ರನ್ ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯ 24 ಓವರ್ ಅಂತ್ಯಕ್ಕೆ 172 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಮುಂದುವರೆದಿದ್ದಾರೆ.
ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 59 ಆಟ ಮುಂದುವರೆದಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಅಂದುಕೊಂಡಂತೆ ಆರಂಭ ದೊರೆಯಲಿಲ್ಲ. 4 ರನ್ ಗೆ ಗಿಲ್ ಔಟಾದರೆ, ಶ್ರೇಯಸ್ ಅಯ್ಯರ್ (4) ಬಂದ ದಾರಿಯಲ್ಲೇ ಹೊರ ನಡೆದರು. ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಹಾಗೂ ಫೋರ್ ಸೇರಿ 47ರನ್ ಗಳಿಸಿ ನಿರ್ಗಮಿಸಿದರು. ವಿರಾಟ್ ಕೊಹ್ಲಿ 54 ಮತ್ತು ಕನ್ನಡಿಗ ರಾಹುಲ್ 66 ರನ್ ಗಳಿಸಿ ಭಾರತ 240ರನ್ ಗಡಿ ದಾಟಿಸಲು ಸಹಾಯ ಮಾಡಿದರು.
ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಭಾರತವನ್ನು ಕಟ್ಟಿ ಹಾಕುವಲ್ಲಿ ಸಫಲರಾದರು. ವೇಗಿ ಸ್ಟಾರ್ಕ್ 3, ನಾಯಕ ಕಮಿನ್ಸ್ 2 ಹಾಗೂ ಹೇಜಲ್ವುಡ್ 2 ವಿಕೆಟ್ ಪಡೆದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…