ಅಹ್ಮದಾಬಾದ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿದೆ.
ಭಾರತ ನೀಡಿದ 240 ರನ್ ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯ 24 ಓವರ್ ಅಂತ್ಯಕ್ಕೆ 172 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಮುಂದುವರೆದಿದ್ದಾರೆ.
ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 59 ಆಟ ಮುಂದುವರೆದಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಅಂದುಕೊಂಡಂತೆ ಆರಂಭ ದೊರೆಯಲಿಲ್ಲ. 4 ರನ್ ಗೆ ಗಿಲ್ ಔಟಾದರೆ, ಶ್ರೇಯಸ್ ಅಯ್ಯರ್ (4) ಬಂದ ದಾರಿಯಲ್ಲೇ ಹೊರ ನಡೆದರು. ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಹಾಗೂ ಫೋರ್ ಸೇರಿ 47ರನ್ ಗಳಿಸಿ ನಿರ್ಗಮಿಸಿದರು. ವಿರಾಟ್ ಕೊಹ್ಲಿ 54 ಮತ್ತು ಕನ್ನಡಿಗ ರಾಹುಲ್ 66 ರನ್ ಗಳಿಸಿ ಭಾರತ 240ರನ್ ಗಡಿ ದಾಟಿಸಲು ಸಹಾಯ ಮಾಡಿದರು.
ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಭಾರತವನ್ನು ಕಟ್ಟಿ ಹಾಕುವಲ್ಲಿ ಸಫಲರಾದರು. ವೇಗಿ ಸ್ಟಾರ್ಕ್ 3, ನಾಯಕ ಕಮಿನ್ಸ್ 2 ಹಾಗೂ ಹೇಜಲ್ವುಡ್ 2 ವಿಕೆಟ್ ಪಡೆದರು.
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…