ಕ್ರೀಡೆ

ಏಕದಿನ ವಿಶ್ವಕಪ್ ಫೈನಲ್: ಭಾರತಕ್ಕೆ ಬೇಕಿದೆ ಬ್ರೇಕ್ ಥ್ರೂ

ಅಹ್ಮದಾಬಾದ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿದೆ.

ಭಾರತ ನೀಡಿದ 240 ರನ್ ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯ 24 ಓವರ್ ಅಂತ್ಯಕ್ಕೆ 172 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಮುಂದುವರೆದಿದ್ದಾರೆ.

ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 59 ಆಟ ಮುಂದುವರೆದಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಅಂದುಕೊಂಡಂತೆ ಆರಂಭ ದೊರೆಯಲಿಲ್ಲ. 4 ರನ್ ಗೆ ಗಿಲ್ ಔಟಾದರೆ, ಶ್ರೇಯಸ್ ಅಯ್ಯರ್ (4) ಬಂದ ದಾರಿಯಲ್ಲೇ ಹೊರ ನಡೆದರು. ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಹಾಗೂ ಫೋರ್ ಸೇರಿ 47ರನ್ ಗಳಿಸಿ ನಿರ್ಗಮಿಸಿದರು. ವಿರಾಟ್ ಕೊಹ್ಲಿ 54 ಮತ್ತು ಕನ್ನಡಿಗ ರಾಹುಲ್ 66 ರನ್ ಗಳಿಸಿ ಭಾರತ 240ರನ್ ಗಡಿ ದಾಟಿಸಲು ಸಹಾಯ ಮಾಡಿದರು.

ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಭಾರತವನ್ನು ಕಟ್ಟಿ ಹಾಕುವಲ್ಲಿ ಸಫಲರಾದರು. ವೇಗಿ ಸ್ಟಾರ್ಕ್ 3, ನಾಯಕ ಕಮಿನ್ಸ್ 2 ಹಾಗೂ ಹೇಜಲ್ವುಡ್ 2 ವಿಕೆಟ್ ಪಡೆದರು.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago