ಕ್ರೀಡೆ

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ನೆದರ್ಲೆಂಡ್ಸ್‌!

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್‌ ಹಾಗೂ ನೆದರ್ಲೆಂಡ್ಸ್‌ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ನೆದರ್ಲೆಂಡ್ಸ್ ತಂಡ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟಾಮ್‌ ಲೇಥಮ್‌ ನಾಯಕತ್ವದ ನ್ಯೂಜಿಲೆಂಡ್‌ ತಂಡದ ಬ್ಯಾಟಿಂಗ್‌ ಮಾಡಲಿದೆ.

ನ್ಯೂಜಿಲೆಂಡ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಜಿಮ್ಮಿ ನೀಶಮ್ ಅವರ ಸ್ಥಾನಕ್ಕೆ ಲಾಕಿ ಫರ್ಗ್ಯೂಸನ್‌ ಅವರು ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ನಾಯಕ ಕೇನ್‌ ವಿಲಿಯಮ್ಸನ್‌ ಅವರು ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅವರು ಬದಲು ಹಂಗಾಮಿ ನಾಯಕ ಟಾಮ್‌ ಲೇಥಮ್‌ ಅವರು ತಂಡವನ್ನು ಮುನ್ನಡೆಸಿದ್ದಾರೆ.

ಇನ್ನು ನೆದರ್ಲೆಂಡ್ಸ್‌ ಪ್ಲೇಯಿಂಗ್‌ XIನಲ್ಲಿ ಎರಡು ಬದಲಾವಣೆ ತರಲಾಗಿದೆ. ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್ ಮತ್ತು ರಯಾನ್ ಕ್ಲೈನ್ ಡಚ್‌ ತಂಡದ ಪ್ಲೇಯಿಂಗ್‌ XIಗೆ ಮರಳಿದ್ದಾರೆ.

ಇತ್ತಂಡಗಳ ಪ್ಲೇಯಿಂಗ್‌ XI : ನ್ಯೂಜಿಲೆಂಡ್‌: ಡೆವೋನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿ/ಕಿ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್

ನೆದರ್ಲೆಂಡ್ಸ್‌: ವಿಕ್ರಮ್‌ಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್(ನಾಯಕ, ವಿ.ಕೀ), ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

andolanait

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

10 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

41 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago