ಕ್ರೀಡೆ

Paris Olympics 2024: ಭಾರತೀಯರಿಗಾಗಿ “ಒಲಂಪಿಕ್‌ ಖೇಲ್‌” ವಾಟ್ಸಾಪ್‌ ಚಾನೆಲ್‌ ಬಿಡುಗಡೆ!

ಪ್ಯಾರೀಸ್‌: ಬಹುನಿರೀಕ್ಷಿತ ಪ್ಯಾರೀಸ್‌ ಒಲಂಪಿಕ್ಸ್‌ 2024ರ ಉದ್ಘಾಟನೆಗಾಗಿ ಇಡೀ ಪ್ರಂಪಚವೇ ಕಾಯುತ್ತಿದೆ. ಈ ಕ್ರೀಡಾ ಹಬ್ಬಕ್ಕೆ ಇದೇ ಜುಲೈ. 26 ರಂದು ಚಾಲನೆ ಸಿಗಲಿದ್ದು, ಭಾರತೀಯರು ಪಂದ್ಯದ ಬಗೆಗಿನ ಮಾಹಿತಿ ಪಡೆಯಲು ಅಂತರಾಷ್ಟ್ರೀಯ ಒಲಂಪಿಕ್‌ ಸಮಿತಿ (ಐಒಸಿ) ಒಲಂಪಿಕ್‌ ಖೇಲ್‌ ವಾಟ್ಸಾಪ್‌ ಖಾತೆಯನ್ನು ತೆರೆದಿದೆ.

ಈ ಒಲಂಪಿಕ್‌ ಖೇಲ್‌ ವಾಟ್ಸಾಪ್‌ ಚಾನೆಲ್‌ ಮೂಲಕ ಭಾರತೀಯ ಕ್ರೀಡಾಪಟುಗಳ ಸ್ಪರ್ಧೆ ಹಾಗೂ ಫಲಿತಾಂಶಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಚಾನೆಲ್‌ ಒದಗಿಸಲಿದೆ. ಜತೆಗೆ ಒಲಂಪಿಕ್ಸ್‌ ನಲ್ಲಿ ಭಾಗವಹಿಸಲಿರುವ ಕ್ರಿಡಾಪಟುಗಳ ಹಲವು ತೆರೆ ಮರೆಯ ವೀಡಿಯೋಗಳು ಸಹಾ ಕಾಣಸಿಗಲಿವೆ.

ಈ ಬಾರಿಯ ಪ್ಯಾರೀಸ್‌ ಒಲಂಪಿಕ್ಸ್‌ನಲ್ಲಿ 117 ಮಂದಿ ಭಾರತೀಯ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

11 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

19 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

21 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

28 mins ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

35 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ ; ಜಾನ್ಸಿ ಎಂಬ ತಾಯಿ, ಆಟೋ ಚಾಲಕಿ, ಮಾರ್ಗದರ್ಶಕಿ

ಬದುಕು ಬದಲಿಸಿದ ಪತಿ ವಿನೋದ್‌ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು.…

49 mins ago