ಕ್ರೀಡೆ

ಏಕದಿನ ಮಾದರಿಯ ಕ್ರಿಕೆಟ್‌ ಅಳಿವಿನಂಚಿನಲ್ಲಿ: ಮೋಯಿನ್‌ ಅಲಿ

ಲಂಡನ್‌: ಐಸಿಸಿಯ ಕೆಲವು ನಿಯಮಗಳಿಂದಾಗಿ ಏಕದಿನ ಕ್ರಿಕೆಟ್‌ ಮಾದರಿಯು ತನ್ನ ಸತ್ವ ಕಳೆದುಕೊಳ್ಳುತ್ತಿದೆ. ವಿಶ್ವಕಪ್‌ ಟೂರ್ನಿ ಬಿಟ್ಟರೆ ಈ ಮಾದರಿಯು ಅಳಿವಿ ನಂಚಿನ ಕಡೆ ಸಾಗುತ್ತಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ಆಲ್‌ರೌಂಡರ್‌ ಮೋಯಿನ್‌ ಅಲಿ ಅಭಿಪ್ರಾಯಪಟ್ಟಿದ್ದಾರೆ.

ನಿಯಮಗಳು ಬಹಳ ಕೆಟ್ಟದ್ದಾಗಿವೆ. ಎರಡು ಚೆಂಡುಗಳನ್ನು ಬಳಕೆ ಮಾಡುತ್ತಿರುವುದರಿಂದ ಆಟದ ಸತ್ವವೇ ಕಾಣೆಯಾಗಿದೆ. ರಿವರ್ಸ್‌ ಸ್ವಿಂಗ್‌ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮತ್ತೇ, ಹಳೆಯದಾದ ಚೆಂಡನ್ನು ಹೊಡೆಯುವ ಬ್ಯಾಟಿಂಗ್‌ ಕಲೆಯೂ ಮರೆಯಾಗಿದೆ. ಟಿ20 ಮಾದರಿಯ ಕ್ರಿಕೆಟ್‌ನಿಂದ ಬರೀ ದೊಡ್ಡ ಹೊಡೆತಗಳಷ್ಟೇ ಕಾಣುತ್ತಿವೆ. ಆದ ಕಾರಣ ಏಕದಿನ ಮಾದರಿಯು ಅಂತ್ಯವಾಗಿದೆ ಎಂದು ಮೋಯಿನ್‌ ತಿಳಿಸಿದ್ದಾರೆ.

ಇನ್ನೊಂದೆಡೆ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಗಳಿಂದಲೂ ಏಕದಿನ ಮಾದರಿ ಕ್ರಿಕೆಟ್‌ ನಶಿಸುತ್ತಿದೆ. ಹಣ ಗಳಿಕೆಯ ಭರಾಟೆಯೇ ಹೆಚ್ಚಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago