ಪ್ಯಾರಿಸ್: ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಸ್ನಪ್ನಿಲ್ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ ರೈಫಲ್ ಈವೆಂಟ್ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್ ಭಾರತದ ಪದಕಗಳ ಸಂಖ್ಯೆಯನ್ನು ಮೂರಕ್ಕೇರಿಸಿದ್ದಾರೆ.
ಇವರ ಗೆಲುವಿನಿಂದ ಇಡೀ ದೇಶದಲ್ಲಿ ಸಂತಸದ ಅಲೆ ಎದ್ದಿದ್ದು, ಪ್ರಧಾನಿ ಮೋದಿ ಸ್ವಪ್ನಿಲ್ಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ. ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…