ಪ್ಯಾರಿಸ್: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್ ಫೈನಲ್ಸ್ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.
ಕೊರಿಯಾದ ಸಯಾನ್ ನಾಮ್ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್ ಮುನ್ನಡೆ ಕಾಯ್ದುಕೊಂಡು ಸೆಮಿಸ್ ತಲುಪಿದರು.
ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್ ಕ್ರೊಪ್ಟೆನ್ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್ನಲ್ಲಿ ಕೊರಿಯಾದ 19 ವರ್ಷದ ನಾಮ್ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…