ಪ್ಯಾರಿಸ್: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್ ಫೈನಲ್ಸ್ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.
ಕೊರಿಯಾದ ಸಯಾನ್ ನಾಮ್ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್ ಮುನ್ನಡೆ ಕಾಯ್ದುಕೊಂಡು ಸೆಮಿಸ್ ತಲುಪಿದರು.
ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್ ಕ್ರೊಪ್ಟೆನ್ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್ನಲ್ಲಿ ಕೊರಿಯಾದ 19 ವರ್ಷದ ನಾಮ್ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…