ಪ್ಯಾರಿಸ್: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್ ಫೈನಲ್ಸ್ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.
ಕೊರಿಯಾದ ಸಯಾನ್ ನಾಮ್ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್ ಮುನ್ನಡೆ ಕಾಯ್ದುಕೊಂಡು ಸೆಮಿಸ್ ತಲುಪಿದರು.
ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್ ಕ್ರೊಪ್ಟೆನ್ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್ನಲ್ಲಿ ಕೊರಿಯಾದ 19 ವರ್ಷದ ನಾಮ್ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.
ದಾ.ರಾ.ಮಹೇಶ್ ಪರಿಷ್ಕತ ಶುಲ್ಕ ಸೆಪ್ಟೆಂಬರ್ ೧ರಿಂದ ಜಾರಿ; ಸಫಾರಿ ಸಮಯ ೧ ಗಂಟೆ ಹೆಚ್ಚಳ ಹನಗೋಡು : ಬಂಡೀಪುರ ಮತ್ತು…
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…