ಕ್ರೀಡೆ

Paris Olympics 2024: ಹಾಕಿ; ಬೆಲ್ಜಿಯಂ ವಿರುದ್ಧ ಸೋತರು ಕ್ವಾರ್ಟರ್‌ಗೆ ಲಗ್ಗೆಯಿಟ್ಟ ಭಾರತ

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಗುರುವಾರ (ಆ.1) ನಡೆದ ಭಾರತ ಹಾಗೂ ಬೆಲ್ಜಿಯಂ ನಡುವಿನ ಪೋಲ್‌ ʼಬಿʼ ಗುಂಪು ಹಂತದ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಪಡೆ ಸೋಲು ಅನುಭವಿಸಿತ್ತು. ಹೀಗಿದ್ದರೂ ಸಹಾ ಭಾರತ ಕ್ವಾರ್ಟರ್‌ಗೆ ಲಗ್ಗೆಯಿಟ್ಟಿದೆ.

ಮೊದಲಾರ್ಧದಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಸಾಧಸಿದರೇ, ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದ ಬೆಲ್ಜಿಯಂ ಸತತ ಎರಡು ಗೋಲುಗಳನ್ನು ಬಾರಿಸುವ ಮೂಲಕ 2-1 ಅಂತರಿದಂದ ಗೆದ್ದು ಬೀಗಿತು.

ಈ ಪಂದ್ಯ ಸೋತಿದ್ದರೂ ಸಹಾ ಅರ್ಹ ನಾಲ್ಕರಲ್ಲಿ ಸ್ಥಾನ ಪಡೆಯುವಲ್ಲಿ ಭಾರತ ತಂಡ ಯಶಸ್ವಿಯಾಗಿದ್ದು, ಭಾರತ ತಂಡದೊಂದಿಗೆ ಬೆಲ್ಜಿಯಂ ಸಹಾ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

https://x.com/Media_SAI/status/1818948015908098472

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

2 mins ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

37 mins ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

40 mins ago

ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜಾರಿ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…

47 mins ago

ಮುಕ್ತಾಯ ಹಂತಕ್ಕೆ ತಲುಪಿದ ಬಯೋಮೈನಿಂಗ್

ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…

52 mins ago