ಪ್ಯಾರಿಸ್: ಪ್ರತಿಷ್ಠಿತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಹಿಜಾಬ್ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್ನಲ್ಲಿ ಹಿಜಾಬ್ ನಷೇಧಿಸಿದ್ದಕ್ಕಾಗಿ ಪ್ಯಾರಿಸ್ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು ಗರಂ ಆಗಿದ್ದಾರೆ.
ಹಿಜಾಬ್ ನಿಷೇಧ ಒಲಂಪಿಕ್ಸ್ನ ಸ್ವಾತಂತ್ರ್ಯ ಹಾಗೂ ಸಮಾನತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಪ್ಯಾರಿಸ್ ಸರ್ಕಾರದ ನಡೆ ವಿರುದ್ಧ ಟೀಕೆಗಳು ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರು ಆಸ್ಟ್ರೇಲಿಯನ್ ಬಾಕ್ಸರ್ ಟೀನಾ ಹರೀಮಿ, ಹಿಜಾಬ್ನ್ನು ನನ್ನ ಧರ್ಮದ ಒಂದು ಭಾಗವಾಗಿ ನೋಡುತ್ತೇನೆ. ಹಾಗೆ ಅದನ್ನು ಆಚರಣೆ ಮಾಡಲು ನನಗೆ ಹೆಮ್ಮೆ ಇದೆ. ಕ್ರೀಡೆಯಲ್ಲಿ ಈ ರೀತಿ ಕ್ರಮ ಕೈಗೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಗೆ ಪುಷ್ಠಿ ನೀಡುವಂತೆ ಉಳಿದ ಎಲ್ಲಾ ಮುಸ್ಲಿಂ ಕ್ರೀಡಾಪಟುಗಳು ಹಿಜಾಬ್ ಬ್ಯಾನ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತ ಹಿಜಾಬ್ ಬ್ಯಾನ್ ವಿಷಯವನ್ನು ಸಮರ್ಥಿಸಿಕೊಂಡಿರುವ ಫ್ರಾನ್ಸ್ ಕ್ರೀಡಾ ಸಚಿವ ಅಮೇಲಿ ಕ್ಯಾಸ್ವರಾ, ಕ್ರೀಡಾಕೂಟದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜ್ಯಾತ್ಯಾತೀತತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…