ಪ್ಯಾರಿಸ್: ಪ್ರತಿಷ್ಠಿತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಹಿಜಾಬ್ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್ನಲ್ಲಿ ಹಿಜಾಬ್ ನಷೇಧಿಸಿದ್ದಕ್ಕಾಗಿ ಪ್ಯಾರಿಸ್ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು ಗರಂ ಆಗಿದ್ದಾರೆ.
ಹಿಜಾಬ್ ನಿಷೇಧ ಒಲಂಪಿಕ್ಸ್ನ ಸ್ವಾತಂತ್ರ್ಯ ಹಾಗೂ ಸಮಾನತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಪ್ಯಾರಿಸ್ ಸರ್ಕಾರದ ನಡೆ ವಿರುದ್ಧ ಟೀಕೆಗಳು ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರು ಆಸ್ಟ್ರೇಲಿಯನ್ ಬಾಕ್ಸರ್ ಟೀನಾ ಹರೀಮಿ, ಹಿಜಾಬ್ನ್ನು ನನ್ನ ಧರ್ಮದ ಒಂದು ಭಾಗವಾಗಿ ನೋಡುತ್ತೇನೆ. ಹಾಗೆ ಅದನ್ನು ಆಚರಣೆ ಮಾಡಲು ನನಗೆ ಹೆಮ್ಮೆ ಇದೆ. ಕ್ರೀಡೆಯಲ್ಲಿ ಈ ರೀತಿ ಕ್ರಮ ಕೈಗೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಗೆ ಪುಷ್ಠಿ ನೀಡುವಂತೆ ಉಳಿದ ಎಲ್ಲಾ ಮುಸ್ಲಿಂ ಕ್ರೀಡಾಪಟುಗಳು ಹಿಜಾಬ್ ಬ್ಯಾನ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತ ಹಿಜಾಬ್ ಬ್ಯಾನ್ ವಿಷಯವನ್ನು ಸಮರ್ಥಿಸಿಕೊಂಡಿರುವ ಫ್ರಾನ್ಸ್ ಕ್ರೀಡಾ ಸಚಿವ ಅಮೇಲಿ ಕ್ಯಾಸ್ವರಾ, ಕ್ರೀಡಾಕೂಟದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜ್ಯಾತ್ಯಾತೀತತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…