ಪ್ಯಾರಿಸ್: ಪ್ರತಿಷ್ಠಿತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಹಿಜಾಬ್ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್ನಲ್ಲಿ ಹಿಜಾಬ್ ನಷೇಧಿಸಿದ್ದಕ್ಕಾಗಿ ಪ್ಯಾರಿಸ್ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು ಗರಂ ಆಗಿದ್ದಾರೆ.
ಹಿಜಾಬ್ ನಿಷೇಧ ಒಲಂಪಿಕ್ಸ್ನ ಸ್ವಾತಂತ್ರ್ಯ ಹಾಗೂ ಸಮಾನತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಪ್ಯಾರಿಸ್ ಸರ್ಕಾರದ ನಡೆ ವಿರುದ್ಧ ಟೀಕೆಗಳು ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರು ಆಸ್ಟ್ರೇಲಿಯನ್ ಬಾಕ್ಸರ್ ಟೀನಾ ಹರೀಮಿ, ಹಿಜಾಬ್ನ್ನು ನನ್ನ ಧರ್ಮದ ಒಂದು ಭಾಗವಾಗಿ ನೋಡುತ್ತೇನೆ. ಹಾಗೆ ಅದನ್ನು ಆಚರಣೆ ಮಾಡಲು ನನಗೆ ಹೆಮ್ಮೆ ಇದೆ. ಕ್ರೀಡೆಯಲ್ಲಿ ಈ ರೀತಿ ಕ್ರಮ ಕೈಗೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಗೆ ಪುಷ್ಠಿ ನೀಡುವಂತೆ ಉಳಿದ ಎಲ್ಲಾ ಮುಸ್ಲಿಂ ಕ್ರೀಡಾಪಟುಗಳು ಹಿಜಾಬ್ ಬ್ಯಾನ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತ ಹಿಜಾಬ್ ಬ್ಯಾನ್ ವಿಷಯವನ್ನು ಸಮರ್ಥಿಸಿಕೊಂಡಿರುವ ಫ್ರಾನ್ಸ್ ಕ್ರೀಡಾ ಸಚಿವ ಅಮೇಲಿ ಕ್ಯಾಸ್ವರಾ, ಕ್ರೀಡಾಕೂಟದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜ್ಯಾತ್ಯಾತೀತತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…