ಕ್ರೀಡೆ

Paris Paralympics 2024: ಬ್ಯಾಡ್ಮಿಂಟನ್‌ನಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟ ನಿತ್ಯಾಶ್ರೀ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್‌ ಪಟು ನಿತ್ಯಾಶ್ರೀ ಅವರು ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ.

ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್‌ ಎಚ್‌ಎಚ್‌-6 ವಿಭಾಗದ ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಪೋಲೆಂಡ್‌ನ ಒಲಿವಿಯಾ ಸ್ಮಿಗಿಲ್‌ ವಿರುದ್ಧ 21-4 ಮತ್ತು 21-7 ರ ಅಂತರಿದಂದ ಭರ್ಜರಿ ಗೆಲುವು ಕಂಡರು.

ಈ ಗೆಲುವಿನ ಮೂಲಕ ಸೆಮಿಸ್‌ ತಲುಪಿರುವ 19 ವರ್ಷದ ನಿತ್ಯಾಶ್ರೀ ಅವರು ಸೋಮವಾರ (ಸೆ.2) ರಂದು ಸೆಮಿ ಫೈನಲ್ಸ್‌ನಲ್ಲಿ ಚೀನಾದ ಲಿನ್‌ ಶುವಾಂಗ್ಬಾವೊ ವಿರುದ್ಧ ಸೆಣೆಸಾಡಲಿದ್ದಾರೆ.

ಮತ್ತೊಂದೆಡೆ ಬ್ಯಾಡ್ಮಿಂಟನ್‌ ಯುಎಸ್‌-5ನ ಸೆಮಿ ಫೈನಲ್ಸ್‌ನಲ್ಲಿ ಭಾರತೀಯರಿಬ್ಬರು ಮುಖಾಮುಖಿ ಆಗಲಿದ್ದು, ಒಂದು ಪದಕ ಖಚಿತವಾಗಲಿದೆ. ಈ ಪಂದ್ಯದಲ್ಲಿ ಮನೀಷಾ ರಾಮದಾಸ್‌ ಹಾಗೂ ಮುರುಗೇಶನ್‌ ತುಳಸಿಮತಿ ಅವರು ಸೋಮವಾರ (ಸೆ.2) ರಂದು ಸೆಮಿಸ್‌ನಲ್ಲಿ ಕಾದಾಟ ನಡೆಸಲಿದ್ದಾರೆ.

https://x.com/Media_SAI/status/1830222473859919943

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

57 mins ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

2 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago