The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಬೆಂಗಳೂರು : ʼವಿಶ್ವಕಪ್ ಚೆಸ್ ಪಂದ್ಯಾಕೂಟದಲ್ಲಿ ಭಾರತದ ಯುವ ಪ್ರತಿಭೆ ಪ್ರಜ್ಞಾನಂದ ಅವರು ವಿರೋಚಿತ ಸೋಲು ಕಂಡರೂ ಅವರ ಸಾಧನೆ ನಮ್ಮೆಲ್ಲರ ಹೃದಯ ಗೆದ್ದಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿರುವ ಅವರು, ʼʼಪಂದ್ಯದ ಕೊನೆಯ ಕ್ಷಣದ ವರೆಗೂ ಪ್ರಜ್ಞಾನಂದ ತೋರಿದ ಹೋರಾಟದ ಮನೋಭಾವ, ತಾಳ್ಮೆ, ಚಾಣಾಕ್ಷತನ ಮುಂಬರುವ ದಿನಗಳಲ್ಲಿ ಖಂಡಿತಾ ಯಶಸ್ಸು ತಂದು ಕೊಡಲಿದೆʼʼ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ʼʼಸೋಲಿನಿಂದ ಕಲಿತ ಪಾಠಗಳು ನಿಮ್ಮ ಗೆಲುವಿನ ಹಾದಿಯ ಮೆಟ್ಟಿಲಾಗಲಿ ಎಂದು ಹಾರೈಸುತ್ತೇನೆʼʼ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…