ಅಹ್ಮದಾಬಾದ್ : ಪ್ರೊ ಕಬಡ್ಡಿ ಲೀಗ್ (ಪಿಕೆಎಲ್ ಸೀಸನ್ 10) ಆವೃತ್ತಿಯ ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್ ವಿರುದ್ಧ ಯು ಮುಂಬಾ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಇಲ್ಲಿನ ಅರೆನಾ ಟ್ರಾನ್ಸ್ ಸ್ಟೇಡಿಯಂನಲ್ಲಿ ನಡೆದ ಯು ಮುಂಬಾ ತಂಡ ಯುಪಿ ಯೋಧಾಸ್ ವಿರುದ್ಧದ ಪಂದ್ಯದಲ್ಲಿ 34-31 ಅಂತರದಿಂದ ಗೆಲುವು ದಾಖಲಿಸಿದರು.
ಯು ಮುಂಬಾ ತಂಡದ ಅಮಿರ್ಮೊಹಮದ್ ಅವರ ಅಮೋಘ ಪ್ರದರ್ಶನ ತಂಡದ ಗೆಲುವಿಗೆ ಪ್ರಮು ಪಾತ್ರ ವಹಿಸಿತು. ಇವರಿಗೆ ಸಾಥ್ ನೀಡಿದ ರಿಂಕು 5, ಗುಮಾನ್ ಸಿಂಗ್ 5 ಪಾಯಿಂಟ್ ಗಳಿಸಿದರು.
ಯುಪಿ ಯೋಧಾಸ್ ಪರ ಸುರೇಂದರ್ ಗಿಲ್ 7, ಅನಿಲ್ ಕುಮಾರ್ 7, ವಿಜಯ್ ಮಲ್ಲಿಕ್ 5 ಪಾಯಿಂಟ್ ಕೊಡುಗೆ ಕೊಟ್ಟರು.
40 ನಿಮಿಷಗಳ ಕಾದಾಟದಲ್ಲಿ ಯು ಮುಂಬಾ 3 ಅಂಕಗಳ ಜಯ ದಾಖಲಿಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…