ಕ್ರೀಡೆ

ಪ್ರೋ ಕಬಡ್ಡಿ ಲೀಗ್‌: ಯು ಮುಂಬಾಗೆ ರೋಚಕ ಜಯ

ಅಹ್ಮದಾಬಾದ್‌ : ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌ ಸೀಸನ್‌ 10) ಆವೃತ್ತಿಯ ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ವಿರುದ್ಧ ಯು ಮುಂಬಾ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂನಲ್ಲಿ ನಡೆದ ಯು ಮುಂಬಾ ತಂಡ ಯುಪಿ ಯೋಧಾಸ್‌ ವಿರುದ್ಧದ ಪಂದ್ಯದಲ್ಲಿ 34-31 ಅಂತರದಿಂದ ಗೆಲುವು ದಾಖಲಿಸಿದರು.

ಯು ಮುಂಬಾ ತಂಡದ ಅಮಿರ್‌ಮೊಹಮದ್‌ ಅವರ ಅಮೋಘ ಪ್ರದರ್ಶನ ತಂಡದ ಗೆಲುವಿಗೆ ಪ್ರಮು ಪಾತ್ರ ವಹಿಸಿತು. ಇವರಿಗೆ ಸಾಥ್‌ ನೀಡಿದ ರಿಂಕು 5, ಗುಮಾನ್‌ ಸಿಂಗ್‌ 5 ಪಾಯಿಂಟ್‌ ಗಳಿಸಿದರು.

ಯುಪಿ ಯೋಧಾಸ್‌ ಪರ ಸುರೇಂದರ್‌ ಗಿಲ್‌ 7, ಅನಿಲ್‌ ಕುಮಾರ್‌ 7, ವಿಜಯ್‌ ಮಲ್ಲಿಕ್‌ 5 ಪಾಯಿಂಟ್‌ ಕೊಡುಗೆ ಕೊಟ್ಟರು.

40 ನಿಮಿಷಗಳ ಕಾದಾಟದಲ್ಲಿ ಯು ಮುಂಬಾ 3 ಅಂಕಗಳ ಜಯ ದಾಖಲಿಸಿದರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago