ಪ್ಯಾರಿಸ್: ವಿಶ್ವಕಪ್ ವಿಜೇತ ಅರ್ಜೆಂಟೀನ ಫುಟ್ ಬಾಲ್ ತಂಡದ ನಾಯಕ, ಪ್ಯಾರಿಸ್ ಸೇಂಟ್ ಜರ್ಮೈನ್ನ (ಪಿಎಸ್ಜಿ) ಪ್ರಮುಖ ಆಟಗಾರ ಲಯೋನೆಲ್ ಮೆಸ್ಸಿಗೆ ಎರಡು ವಾರ ನಿಷೇಧ ಹಾಕಲಾಗಿದೆ.
ಅವರು ಅನಧಿಕೃತವಾಗಿ, ತಂಡಕ್ಕೆ ತಿಳಿಸದೇ 2 ದಿನಗಳ ಕಾಲ ಸೌದಿ ಅರೇಬಿಯಕ್ಕೆ ತೆರಳಿದ್ದರು. ಇದನ್ನು ಪಿಎಸ್ಜಿ ಗಂಭೀರವಾಗಿ ಪರಿಗಣಿಸಿದೆ.
ಮೆಸ್ಸಿ ಕೆಲವು ಪಂದ್ಯಗಳು ಪಿಎಸ್ಜಿ ಪರ ಆಡುವುದಿಲ್ಲ. ಮೇ 21ರಂದು ಆಕ್ಷೆರ್ ತಂಡದ ವಿರುದ್ಧ ನಡೆಯುವ ಪಂದ್ಯದ ಮೂಲಕ ತಂಡಕ್ಕೆ ಮರಳುವ ಸಾಧ್ಯತೆಯಿದೆ.
ಅದಕ್ಕಿಂತ ಕುತೂಹಲಕಾರಿ ಸಂಗತಿಯೆಂದರೆ ಕ್ರಿಸ್ಟಿಯಾನೊ ರೊನಾಲ್ಡೊರಂತೆ ಮೆಸ್ಸಿ ಕೂಡ ಸೌದಿ ಅರೇಬಿಯ ತಂಡಕ್ಕೆ ವಲಸೆ ಹೋಗುವ ಸಾಧ್ಯತೆಯಿದೆ ಎಂದು ಸುದ್ದಿ ಹಬ್ಬಿದ್ದು. ಅದು ಬರೀ ಸುದ್ದಿಯಲ್ಲ ಸ್ವತಃ ಮೆಸ್ಸಿ ಗಂಭೀರವಾಗಿಯೇ ಮಾತುಕತೆ ನಡೆಸಿದ್ದಾರೆಂದು ಕೆಲವು ಮೂಲಗಳು ಹೇಳಿವೆ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…