ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.
ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್ ನಲ್ಲಿ ಡೆಲ್ಲಿ, ಪಂಜಾಬ್ ಕಿಂಗ್ಸ್ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್ ಬೀಸಿದ್ದರು.
ಚೊಚ್ಚಲ ಟಿ-20 ವಿಶ್ವಕಪ್ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.
13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…