ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.
ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್ ನಲ್ಲಿ ಡೆಲ್ಲಿ, ಪಂಜಾಬ್ ಕಿಂಗ್ಸ್ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್ ಬೀಸಿದ್ದರು.
ಚೊಚ್ಚಲ ಟಿ-20 ವಿಶ್ವಕಪ್ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.
13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…