ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.
ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್ ನಲ್ಲಿ ಡೆಲ್ಲಿ, ಪಂಜಾಬ್ ಕಿಂಗ್ಸ್ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್ ಬೀಸಿದ್ದರು.
ಚೊಚ್ಚಲ ಟಿ-20 ವಿಶ್ವಕಪ್ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.
13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…